Quiz 26th daily quiz - 2023

1.

1) ಗ್ರಾಫೈಟ್ ರಾಡುಗಳನ್ನು ಅಣು ವಿದ್ಯುತ್ ರಿಯಾಕ್ಟರ್‌ಗಳಲ್ಲಿ ಬಳಸುವ ಉದ್ದೇಶ?


2.

ಪ್ರಪಂಚದ ಎರಡನೇ ಮಹಾಯುದ್ಧಕ್ಕೆ ಸಂಬಂಧಿಸಿದಂತೆ, ಜರ್ಮನಿ, ಇಟಲಿ ಮತ್ತು ಜಪಾನ್‌ಗಳನ್ನು ಒಟ್ಟಿಗೆ ಹೀಗೆಂದು ಕರೆಯಲಾಯಿತು ?


3.

ಭಾರತದ ರಾಜ್ಯಗಳ ಹಿಂದಿನ ಆಳ್ವಿಕೆಗಾರರ ರಾಜಧನ, ಸೌಕರ್ಯ ಮತ್ತು ಹಕ್ಕು ಬಾಧ್ಯತೆಗಳನ್ನು ಸಂವಿಧಾನದ ಕೆಳಗಿನ ಯಾವ ತಿದ್ದುಪಡಿ ಮೂಲಕ ರದ್ದುಗೊಳಿಸಲಾಯಿತು?


4.

ಉಚ್ಚ ನ್ಯಾಯಾಲಯವು ಕೆಳಗಿನ ಯಾವ ರಿಟ್‌ನ್ನು ಜಾರಿ ಮಾಡಿ ಕೆಳಗಿನ ನ್ಯಾಯಾಲಯಕ್ಕೆ ಅಥವಾ ಅರೆ ನ್ಯಾಯಾಂಗ ಕಾಯಕ್ಕೆ ತನ್ನ ವ್ಯಾಪ್ತಿಯೊಳಗಿರದಿದ್ದರೂ ಯಾವುದೇ ಒಂದು ನಿರ್ದಿಷ್ಟ ಪ್ರಕರಣದಲ್ಲಿ ನಡಾವಳಿಗಳನ್ನು ತಡೆ ಹಿಡಿಯಬಹುದೆಂಬ ಆದೇಶವನ್ನು ನೀಡಬಹುದಾಗಿದೆ?


5.

ಅವನು ರಾಣಿ ಚೆನ್ನಮ್ಮನ ಸೇನಾ ದಂಡನಾಯಕನಾಗಿದ್ದು ಗೆರಿಲ್ಲಾ ತಂತ್ರದಿಂದ ಬ್ರಿಟಿಷರೊಡನೆ ಹೋರಾಟನಡೆಸಿದ್ದ ಆ ಕರ್ನಾಟಕದ
ಪ್ರಸಿದ್ಧ ಸ್ವಾತಂತ್ರ್ಯ ಹೋರಾಟಗಾರ ಯಾರು?


6.

ಸರ್ಕಾರದಡಿ ಉದ್ಯೋಗಗಳನ್ನು ಗಳಿಸಲು ಬ್ರಾಹ್ಮಣರಲ್ಲದವರನ್ನು ಪ್ರೋತ್ಸಾಹಿಸಲು ಮುಖ್ಯ ಸಮಿತಿಗಳು ಕೈಗೊಳ್ಳುವ ಕ್ರಮಗಳ ಬಗ್ಗೆ ವರದಿನೀಡಲು ಮತ್ತು ವಿಚಾರಣೆ ನಡೆಸಲು ಮೈಸೂರಿನ ಮಹಾರಾಜರು
1918ರಲ್ಲಿ ನೇಮಿಸಿದ ಸಮಿತಿ ಯಾವುದು ?


7.

ಯಾವ ಕಾಯ್ದೆಯು 'ಪಕ್ಷಾಂತರ ನಿಷೇಧ ಕಾಯ್ದೆ' ಎಂದು ಚಿರಪರಿಚಿತ?


8.

ಕೇಂದ್ರ ಸರ್ಕಾರದ ಕರ್ತವ್ಯವು ಯಾವುದೇ ರಾಜ್ಯದ ಮೇಲೆ ಬಾಹ್ಯ ದಾಳಿ ಆಗದಂತೆ ಮತ್ತು ಆಂತರಿಕ ಕ್ಷೋಭೆ ಇಲ್ಲದಂತೆ ಸಂವಿಧಾನಾತ್ಮಕವಾಗಿ ಆಳ್ವಿಕೆ ನಡೆಸಿಕೊಂಡು ಹೋಗುವುದು” ಈ ಹೇಳಿಕೆಗೆ ಸಂಬಂಧಿಸಿದಂತೆ ಭಾರತದ ಸಂವಿಧಾನದ ಯಾವ ಕಲಮು ವ್ಯವಹ ರಿಸುತ್ತದೆ ?


9.

ಈ ಕೆಳಗಿನ ಯಾವ ಬುಡಕಟ್ಟು ಜನಾಂಗದವರು ತಮಿಳುನಾಡಿನಲ್ಲಿ ನೆಲೆಸಿದ್ದಾರೆ ?

 


10.

ಕರ್ನಾಟಕದ ಈ ಕೆಳಗಿನ ಯಾರು ಗಾಂಧೀಜಿಯವರ ದಂಡಿ ಉಪ್ಪಿನ
ಸತ್ಯಾಗ್ರಹದ ಜಾಥಾದಲ್ಲಿ ಪಾಲ್ಗೊಂಡಿದ್ದರು?