Quiz 27th Daily Quiz 27-01-2023 - 2023

1.

ಶಂಕರಾಚಾರ್ಯರು ಜನಪ್ರಿಯಗೊಳಿಸಿದ ತತ್ವಜ್ಞಾನವಿದು ?





2.

ಈ ಕೆಳಗಿನ ನದಿಗಳಲ್ಲಿ ಯಾವುದಕ್ಕೆ ಅಡ್ಡಲಾಗಿ ರಣಜಿತ್ ಸಾಗರ್ ಅಣೆಕಟ್ಟನ್ನು ಕಟ್ಟಲಾಗಿದೆ?






3.

ಪ್ರಸಿದ್ಧವಾದ ಎಲಿಫೆಂಟ್ ಫಾಲ್ಸ್ ಕೆಳಗಿನ ಯಾವ ರಾಜ್ಯದಲ್ಲಿದೆ?






4.

ಶ್ರವಣಬೆಳಗೊಳದಲ್ಲಿ ಬಾಹುಬಲಿ ಗೊಮ್ಮಟೇಶ್ವರನಿಗೆ ಮಹಾಮಸ್ತಕಾಭಿಷೇಕ ಎಷ್ಟು ವರ್ಷಗಳಿಗೊಮ್ಮೆ ನಡೆಯುತ್ತದೆ?

 




5.

" ಮುಲ್ಲ ಪೆರಿಯಾರ್ ಅಣೆಕಟ್ಟು " ಯಾವ ಎರಡು ರಾಜ್ಯಗಳ ನಡುವಿನ ದೀರ್ಘಕಾಲದಿಂದ ಬಾಕಿಯಾಗಿ ಉಳಿದ ವಿಷಯವಾಗಿದೆ?





6.

ಭ್ರಾಂತಿ/ಮರೀಚಿಕೆ (ಮೈರೆಜ್)ಗೆ ಕಾರಣವೇನು?





7.

ರಾಸಾಯನಿಕ ಶಕ್ತಿಯನ್ನು ವಿದ್ಯುತ್ ಶಕ್ತಿಯಾಗಿ ಪರಿವರ್ತಿಸುವ ಸಾಧನವನ್ನು _ ಎಂದು ಕರೆಯುತ್ತಾರೆ ?






8.

ರೇಡಿಯಮ್‌ನ್ನು ಈ ಕೆಳಗಿನ ಯಾವ ಖನಿಜದಿಂದ ಪಡೆಯಲಾಗುತ್ತದೆ?

 

 


9.

ಸಂದುಗಳಲ್ಲಿ-ಶೇಖರಣೆಗೊಳ್ಳುವುದರಿಂದ ಗೌಟ್ (ಸಂಧಿವಾತ) ಖಾಯಿಲೆ ಬರುತ್ತದೆ ? 






10.

ಈ ಕೆಳಗಿನ ಸಂಸ್ಥೆಗಳಲ್ಲಿ ಭಾರತದಲ್ಲಿ ಬಂಡವಾಳ ಮಾರುಕಟ್ಟೆ ನಿಯಂತ್ರಕ (ಕ್ಯಾಪಿಟಲ್ ಮಾರ್ಕೆಟ್ ರೆಗ್ಯುಲೇಟರ್ ಇನ್ ಇಂಡಿಯಾ) ಎಂದು ಯಾವುದನ್ನು ಕರೆಯುತ್ತಾರೆ?

 

 

 

 

 


11.

ASEAN ನಲ್ಲಿನ ಒಟ್ಟು ಸದಸ್ಯರ ಸಂಖ್ಯೆ ಎಷ್ಟು?

 

 


12.

“ವಿಟಾಮಿನ್ ಡಿ' ಕೊರತೆ ಇದರ ಹೀರಿಕೊಳ್ಳುವಿಕೆಯ ಕೊರತೆಗೆ ದಾರಿ ಮಾಡಿಕೊಡುತ್ತದೆ ?



 


13.

ಕರ್ನಾಟಕದ ಮೊದಲ ಜಲವಿದ್ಯುತ್ ಸ್ಥಾವರ ವನ್ನು ಈ ಕೆಳಗಿನ ಯಾವ ನದಿಗೆ ಅಡ್ಡವಾಗಿ ನಿರ್ಮಿಸಲಾಗಿದೆ?

 

 

 

 


14.

ಭಾರತದಲ್ಲಿ ಸ್ಥಳೀಯವಾಗಿ ನಿರ್ಮಿಸಲ್ಪಟ್ಟ ಪರಮಾಣು ವಿದ್ಯುತ್‌ ಕೇಂದ್ರ ಯಾವದು?





15.

ಈ ಕೆಳಗಿನ ನದಿಗಳಲ್ಲಿ ಮೇಲ್ಮೈನ ಒಳಚರಂಡಿ ವ್ಯವಸ್ಥೆಯ ಉದಾಹರಣೆ ಯಾವುದು?